ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.
ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ ನೀಗಿಸುತ್ತದೆ. ಹಾಗೆಯೇ ಅಷ್ಟೇ ಬೇಗ ಜೀರ್ಣವೂ ಆಗಬಲ್ಲದು. ಹಾಗಾಗಿ ತೂಕ ಇಳಿಸಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹಣ್ಣು.
ರೋಗ ನಿರೋಧ ಶಕ್ತಿ:-
ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.
ಕ್ಯಾನ್ಸರ್ ದೂರ ಮಾಡುತ್ತದೆ:-
ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಬಾರದಂತೆ ತಡೆಯುತ್ತದೆ.
ಹೃದಯ ಕಾಪಾಡುತ್ತದೆ:-
ಸೀಬೇಕಾಯಿ ದೇಹದಲ್ಲಿ ಸೋಡಿಯಂ ಮತ್ತು ಪೊಟೇಶಿಯಂ ಅಂಶವನ್ನು ಸಮತೋಲದಲ್ಲಿರಿಸುತ್ತದೆ. ಇದರಿಂದ ಸಹಜವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಸಹಜವಾಗಿ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.
ಮಲಬದ್ಧತೆ:-
ಸೀಬೇಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ನಾರಿನಂಶ ಒದಗಿಸಬಲ್ಲದು. ಹಾಗಾಗಿ ಇದು ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ದೂರವಾಗಬಹುದು.
ಕಣ್ಣಿನ ಆರೋಗ್ಯ:-
ಸೀಬೇಕಾಯಿಯಲ್ಲಿ ವಿಟಮಿನ್ ಎ ಅಂಶವೂ ಬೇಕಾದಷ್ಟಿರುವ ಕಾರಣ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.
ದೃಷ್ಟಿ ಚುರುಕುಗೊಳ್ಳಬೇಕಾದರೆ ದಿನಕ್ಕೊಂದು ಸೀಬೇಕಾಯಿ ತಪ್ಪದೇ ತಿನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…