ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು
ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ.
ಆದರೆ ಈ ವೇಗದ ಜಗತ್ತಿನಲ್ಲಿ
ದೇಹದ ಸದೃಢತೆ ಕಾಪಾಡಲು ಗಂಟೆಗಳ
ಕಾಲ ವ್ಯಾಯಾಮ ಮಾಡುವ ವ್ಯವಧಾನ
ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ
ದೇಹ ಕರಗಿಸುವ ಪ್ರಯತ್ನ ಮಾಡಿದರೂ
ವ್ಯಾಯಾಮದ ನಂತರ ಅಗತ್ಯ ಪ್ರಮಾಣದ
ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು
ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ
ಕಟ್ಟಿಹಾಕಿ ಡಯಟ್ ಮಾಡುವ ನಮ್ಮ
ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ
ಮುರಿದಿರುತ್ತದೆ.
ಆದರೆ ನಾವು ನಿತ್ಯ ಸೇವಿಸುವ ಅದರಲ್ಲೂ ದಕ್ಷಿಣ ಭಾರತದ ಹಿಂದಿನ ಆಹಾರ ಪದ್ಧತಿಗಳು ದೇಹದ ಸ್ವಾಸ್ಥ್ಯ ಕಾಪಾಡುವ ಉತ್ತಮ ಆಹಾರಗಳಾಗಿದೆ ಎಂದು ಆಹಾರ ತಜ್ಞರು ಹೇಳುತ್ತಾರೆ. ಅದರಲ್ಲೂ ಬಹುತೇಕ ಎಲ್ಲರ ಅಚ್ಚುಮೆಚ್ಚಿನ ಆಹಾರ, ಬೆಳಗಿನ ಉಪಹಾರ ದೋಸೆ ನಿಜವಾಗಿಯೂ ನಿಮ್ಮ ತೂಕ ಇಳಿಸುವಲ್ಲಿ ಪ್ರಾಮುಖ್ಯತೆ ವಹಿಸುತ್ತದೆ ಎಂದರೆ ನೀವು ನಂಬಲೇಬೇಕು!.
ದಕ್ಷಿಣ ಭಾರತದ ಆಹಾರಗಳು ರುಚಿಕರ ಹಾಗೂ ಆರೋಗ್ಯಕರವಾಗಿದ್ದರೂ ಅದನ್ನು ತಯಾರಿಸುವ ವಿಧಾನವೂ ಮುಖ್ಯವಾಗುತ್ತದೆ. ದೋಸೆ ಬಹಳ ಸರಳವಾಗಿ ತಯಾರಿಸಬಹುದಾದ ಆರೋಗ್ಯಕರ ಆಹಾರವಾಗಿದೆ. ಆದರೆ ಇದಕ್ಕೆ ಅತ್ಯಧಿಕ ಮಸಾಲೆ, ತುಪ್ಪ, ಬೆಣ್ಣೆ ಬಳಸಿ ಸೇವಿಸುವುದು ರುಚಿಕರವಾದರೂ ಆರೋಗ್ಯಕರವಲ್ಲ. ಅದರಲ್ಲೂ ತೂಕ ಇಳಿಸುವವರಿಗೆ ಇದು ಸೂಕ್ತವಲ್ಲ. ಪೌಷ್ಠಿಕ ಧಾನ್ಯಗಳು ಅಥವಾ ಓಟ್ಸ್ ನಿಂದ ತಯಾರಿಸಿದ ದೋಸೆಗಳಲ್ಲಿ ಕಾರ್ಬ್ಸ ಗಳು ಕಡಿಮೆ ಇರುತ್ತದೆ.
ಆದರೆ ಅಕ್ಕಿಯಾಲ್ಲಿ ತಯಾರಿಸಿದ ದೋಸೆಯಲ್ಲಿ ಕಾರ್ಬ್ಸಗಳು ಹೆಚ್ಚಿರುತ್ತದೆ. ಆದ್ದರಿಂದ ಇದು ತೂಕ ಇಳಿಸುವಲ್ಲಿ ವಿವಿಧ ತರದ ದೋಸೆ ಸಹಕಾರಿಯಾಗಿದೆ. ನೀವು ಸಹ ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಮತ್ತು ಆರೋಗ್ಯಕರ ಡಯಟ್ ಅನ್ನು ಅಳವಡಿಸಿಕೊಳ್ಳಲು ಚಿಂತಿಸುತ್ತಿದ್ದರೆ ದೋಸೆ ಅತ್ಯುತ್ತಮ ಆಯ್ಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.