ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು
ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ.
ಆದರೆ ಈ ವೇಗದ ಜಗತ್ತಿನಲ್ಲಿ
ದೇಹದ ಸದೃಢತೆ ಕಾಪಾಡಲು ಗಂಟೆಗಳ
ಕಾಲ ವ್ಯಾಯಾಮ ಮಾಡುವ ವ್ಯವಧಾನ
ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ
ದೇಹ ಕರಗಿಸುವ ಪ್ರಯತ್ನ ಮಾಡಿದರೂ
ವ್ಯಾಯಾಮದ ನಂತರ ಅಗತ್ಯ ಪ್ರಮಾಣದ
ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು
ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ
ಕಟ್ಟಿಹಾಕಿ ಡಯಟ್ ಮಾಡುವ ನಮ್ಮ
ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ
ಮುರಿದಿರುತ್ತದೆ.

ಆದರೆ ನಾವು ನಿತ್ಯ ಸೇವಿಸುವ ಅದರಲ್ಲೂ ದಕ್ಷಿಣ ಭಾರತದ ಹಿಂದಿನ ಆಹಾರ ಪದ್ಧತಿಗಳು ದೇಹದ ಸ್ವಾಸ್ಥ್ಯ ಕಾಪಾಡುವ ಉತ್ತಮ ಆಹಾರಗಳಾಗಿದೆ ಎಂದು ಆಹಾರ ತಜ್ಞರು ಹೇಳುತ್ತಾರೆ. ಅದರಲ್ಲೂ ಬಹುತೇಕ ಎಲ್ಲರ ಅಚ್ಚುಮೆಚ್ಚಿನ ಆಹಾರ, ಬೆಳಗಿನ ಉಪಹಾರ ದೋಸೆ ನಿಜವಾಗಿಯೂ ನಿಮ್ಮ ತೂಕ ಇಳಿಸುವಲ್ಲಿ ಪ್ರಾಮುಖ್ಯತೆ ವಹಿಸುತ್ತದೆ ಎಂದರೆ ನೀವು ನಂಬಲೇಬೇಕು!.

ದಕ್ಷಿಣ ಭಾರತದ ಆಹಾರಗಳು ರುಚಿಕರ ಹಾಗೂ ಆರೋಗ್ಯಕರವಾಗಿದ್ದರೂ ಅದನ್ನು ತಯಾರಿಸುವ ವಿಧಾನವೂ ಮುಖ್ಯವಾಗುತ್ತದೆ. ದೋಸೆ ಬಹಳ ಸರಳವಾಗಿ ತಯಾರಿಸಬಹುದಾದ ಆರೋಗ್ಯಕರ ಆಹಾರವಾಗಿದೆ. ಆದರೆ ಇದಕ್ಕೆ ಅತ್ಯಧಿಕ ಮಸಾಲೆ, ತುಪ್ಪ, ಬೆಣ್ಣೆ ಬಳಸಿ ಸೇವಿಸುವುದು ರುಚಿಕರವಾದರೂ ಆರೋಗ್ಯಕರವಲ್ಲ. ಅದರಲ್ಲೂ ತೂಕ ಇಳಿಸುವವರಿಗೆ ಇದು ಸೂಕ್ತವಲ್ಲ. ಪೌಷ್ಠಿಕ ಧಾನ್ಯಗಳು ಅಥವಾ ಓಟ್ಸ್ ನಿಂದ ತಯಾರಿಸಿದ ದೋಸೆಗಳಲ್ಲಿ ಕಾರ್ಬ್ಸ ಗಳು ಕಡಿಮೆ ಇರುತ್ತದೆ.

ಆದರೆ ಅಕ್ಕಿಯಾಲ್ಲಿ ತಯಾರಿಸಿದ ದೋಸೆಯಲ್ಲಿ ಕಾರ್ಬ್ಸಗಳು ಹೆಚ್ಚಿರುತ್ತದೆ. ಆದ್ದರಿಂದ ಇದು ತೂಕ ಇಳಿಸುವಲ್ಲಿ ವಿವಿಧ ತರದ ದೋಸೆ ಸಹಕಾರಿಯಾಗಿದೆ. ನೀವು ಸಹ ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಮತ್ತು ಆರೋಗ್ಯಕರ ಡಯಟ್ ಅನ್ನು ಅಳವಡಿಸಿಕೊಳ್ಳಲು ಚಿಂತಿಸುತ್ತಿದ್ದರೆ ದೋಸೆ ಅತ್ಯುತ್ತಮ ಆಯ್ಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ