ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು
ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ.
ಆದರೆ ಈ ವೇಗದ ಜಗತ್ತಿನಲ್ಲಿ
ದೇಹದ ಸದೃಢತೆ ಕಾಪಾಡಲು ಗಂಟೆಗಳ
ಕಾಲ ವ್ಯಾಯಾಮ ಮಾಡುವ ವ್ಯವಧಾನ
ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ
ದೇಹ ಕರಗಿಸುವ ಪ್ರಯತ್ನ ಮಾಡಿದರೂ
ವ್ಯಾಯಾಮದ ನಂತರ ಅಗತ್ಯ ಪ್ರಮಾಣದ
ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು
ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ
ಕಟ್ಟಿಹಾಕಿ ಡಯಟ್ ಮಾಡುವ ನಮ್ಮ
ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ
ಮುರಿದಿರುತ್ತದೆ.

ಆದರೆ ನಾವು ನಿತ್ಯ ಸೇವಿಸುವ ಅದರಲ್ಲೂ ದಕ್ಷಿಣ ಭಾರತದ ಹಿಂದಿನ ಆಹಾರ ಪದ್ಧತಿಗಳು ದೇಹದ ಸ್ವಾಸ್ಥ್ಯ ಕಾಪಾಡುವ ಉತ್ತಮ ಆಹಾರಗಳಾಗಿದೆ ಎಂದು ಆಹಾರ ತಜ್ಞರು ಹೇಳುತ್ತಾರೆ. ಅದರಲ್ಲೂ ಬಹುತೇಕ ಎಲ್ಲರ ಅಚ್ಚುಮೆಚ್ಚಿನ ಆಹಾರ, ಬೆಳಗಿನ ಉಪಹಾರ ದೋಸೆ ನಿಜವಾಗಿಯೂ ನಿಮ್ಮ ತೂಕ ಇಳಿಸುವಲ್ಲಿ ಪ್ರಾಮುಖ್ಯತೆ ವಹಿಸುತ್ತದೆ ಎಂದರೆ ನೀವು ನಂಬಲೇಬೇಕು!.

ದಕ್ಷಿಣ ಭಾರತದ ಆಹಾರಗಳು ರುಚಿಕರ ಹಾಗೂ ಆರೋಗ್ಯಕರವಾಗಿದ್ದರೂ ಅದನ್ನು ತಯಾರಿಸುವ ವಿಧಾನವೂ ಮುಖ್ಯವಾಗುತ್ತದೆ. ದೋಸೆ ಬಹಳ ಸರಳವಾಗಿ ತಯಾರಿಸಬಹುದಾದ ಆರೋಗ್ಯಕರ ಆಹಾರವಾಗಿದೆ. ಆದರೆ ಇದಕ್ಕೆ ಅತ್ಯಧಿಕ ಮಸಾಲೆ, ತುಪ್ಪ, ಬೆಣ್ಣೆ ಬಳಸಿ ಸೇವಿಸುವುದು ರುಚಿಕರವಾದರೂ ಆರೋಗ್ಯಕರವಲ್ಲ. ಅದರಲ್ಲೂ ತೂಕ ಇಳಿಸುವವರಿಗೆ ಇದು ಸೂಕ್ತವಲ್ಲ. ಪೌಷ್ಠಿಕ ಧಾನ್ಯಗಳು ಅಥವಾ ಓಟ್ಸ್ ನಿಂದ ತಯಾರಿಸಿದ ದೋಸೆಗಳಲ್ಲಿ ಕಾರ್ಬ್ಸ ಗಳು ಕಡಿಮೆ ಇರುತ್ತದೆ.

ಆದರೆ ಅಕ್ಕಿಯಾಲ್ಲಿ ತಯಾರಿಸಿದ ದೋಸೆಯಲ್ಲಿ ಕಾರ್ಬ್ಸಗಳು ಹೆಚ್ಚಿರುತ್ತದೆ. ಆದ್ದರಿಂದ ಇದು ತೂಕ ಇಳಿಸುವಲ್ಲಿ ವಿವಿಧ ತರದ ದೋಸೆ ಸಹಕಾರಿಯಾಗಿದೆ. ನೀವು ಸಹ ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಮತ್ತು ಆರೋಗ್ಯಕರ ಡಯಟ್ ಅನ್ನು ಅಳವಡಿಸಿಕೊಳ್ಳಲು ಚಿಂತಿಸುತ್ತಿದ್ದರೆ ದೋಸೆ ಅತ್ಯುತ್ತಮ ಆಯ್ಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…