ಸಿನಿಮಾ

ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

72

ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ  ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತೀ ಹೆಚ್ಚು ಹಣ ಬಾಜಿ ಸಾರ್ವಕಾಲಿಕ ದಾಖಲೆಗೆ ಪಾತ್ರವಾಗಿರುವ ಬಾಹುಬಲಿ ಚಿತ್ರ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಗೆ ಹಿಂದೆಂದು ಚಿತ್ರವೊಂದು ತಂದುಕೊಡದ ಬರೋಬ್ಬರಿ 17 ಕೋಟಿ ರೂಪಾಯಿಯಷ್ಟು ತೆರಿಗೆ ತಂದು ಕೊಟ್ಟಿದೆ.

ಇದು ರಾಜ್ಯದ ಬೊಕ್ಕಸಕ್ಕೆ ಬಂದ ತೆರಿಗೆ ಹಣ :- ಬೆಂಗಳೂರಿನಲ್ಲೇ ಅತೀ ಹೆಚ್ಚು 13 ಕೋಟಿ 50 ಲಕ್ಷ ರೂಪಾಯಿ ತೆರಿಗೆ ಸಂಗ್ರಹವಾದರೆ, ರಾಜ್ಯದ ಉಳಿದ ಭಾಗಗಳಲ್ಲಿ 3 ಕೋಟಿ 50 ಲಕ್ಷ ರೂಪಾಯಿ ತೆರಿಗೆ ಬೊಕ್ಕಸಕ್ಕೆ ಹರಿದು ಬಂದಿದೆ.

ಅಂಕಿ ಅಂಶಗಳ ಪ್ರಕಾರ ಮಲ್ಟಿಪ್ಲೆಕ್ಸ್ಗಳಲ್ಲಿ 5 ಕೋಟಿ 63 ಲಕ್ಷದಷ್ಟು ತೆರಿಗೆ ಬಂದರೆ, ಚಿತ್ರಮಂದಿರಗಳಿಂದ 2 ಕೋಟಿ 8 ಲಕ್ಷ ರೂಪಾಯಿ ಸಂಗ್ರಹವಾಗಿದೆ.

ರಾಜ್ಯದಲ್ಲಿ ಬಾಹುಬಲಿ ಮೊದಲ ಭಾಗದ ಪ್ರದರ್ಶನದಿಂದ  ಈ ಬಾರಿ ಸಂಗ್ರಹವಾದ ತೆರಿಗೆ ಅರ್ಧದಷ್ಟು ಅಂದರೆ  8 ಕೋಟಿ 94 ಕೋಟಿ ತೆರಿಗೆ ಸಂಗ್ರಹವಾಗಿತ್ತು.

ವಾಣಿಜ್ಯ ತೆರಿಗೆ ಇಲಾಖೆ ಈ ಬೆಳವಣಿಗೆಯಿಂದ ಸಂತುಷ್ಟವಾಗಿದ್ದು, ಇದುವರೆಗೆ ಚಿತ್ರವೊಂದರಿಂದ ಸಂಗ್ರಹವಾದ ದಾಖಲೆ ಪ್ರಮಾಣದ ತೆರಿಗೆ ಇದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸುದ್ದಿ

    ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

    ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ…