ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ,

ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ.

ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.

ಅಷ್ಟೇ ಅಲ್ಲದೆ ಹಾಸ್ಟೆಲ್ ರೂಮ್ ಕೂಡ ಚಿಕ್ಕದಾಗಿದ್ದು ಹೊಗೆ ಆವರಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ರಕ್ಷಣಾಕಾರ್ಯ ಮುಂದುವರೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…