ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ.
ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ.
ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ ಉಜ್ಜಿ. ಒಣ ಚರ್ಮವನ್ನು ಉಜ್ಜಿದ್ರೆ ನೋವು ಜಾಸ್ತಿಯಾಗುತ್ತದೆ.ಹೀಗೆ ಮಾಡಿದ ನಂತರವೇ ನೀವು ಪಾರ್ಲರ್ ಗೆ ಹೋಗಿ.ಥ್ರೆಡ್ಡಿಂಗ್ ನಂತ್ರ ನೋವಾಗ್ತಾ ಇದ್ದಲ್ಲಿ ಅದ್ರ ಮೇಲೆ ಐಸ್ ಪೀಸ್ ಇಟ್ಟು ಮಸಾಜ್ ಮಾಡಿ.ಮುಖವನ್ನು ಯಾವಾಗಲೂ ಗುಲಾಬಿ ರಸದಿಂದಲೇ ತೊಳೆಯಿರಿ. ಹೀಗೆ ಮಾಡುವುದರಿಂದ ಚರ್ಮದ ಮೇಲಾಗಿರುವ ಕೆಂಪು ಕಲೆ ಅಥವಾ ಮೊಡವೆ ಮಾಯವಾಗುತ್ತದೆ.
ಥ್ರೆಡ್ಡಿಂಗ್ ಮಾಡಿಕೊಂಡು ಬಂದ ಜಾಗವನ್ನು ಮರೆತೂ ಮುಟ್ಟಬೇಡಿ.ಥ್ರೆಡ್ಡಿಂಗ್ ನಂತ್ರ ಯಾವುದೇ ಕಾರಣಕ್ಕೂ ಸ್ಟೀಮ್ ಚಿಕಿತ್ಸೆಯನ್ನು ಪಡೆಯಬೇಡಿ.ಪ್ರತಿ ಬಾರಿ ಈ ಕ್ರಮಗಳನ್ನು ಅನುಸರಿಸುತ್ತ ಬನ್ನಿ. ಥ್ರೆಡ್ಡಿಂಗ್ ನಂತರದ ಮೊಡವೆಯಿಂದ ಮುಕ್ತಿ ಪಡೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…