ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.
ಇಂದು ಖಾಸಗಿ ಹೋಟೆಲ್ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!
ಚಿತ್ರದಲ್ಲಿ ಮಕರಂದ್ ದೇಶ್ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….