ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.
ಇಂದು ಖಾಸಗಿ ಹೋಟೆಲ್ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!
ಚಿತ್ರದಲ್ಲಿ ಮಕರಂದ್ ದೇಶ್ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…