ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.
ಇಂದು ಖಾಸಗಿ ಹೋಟೆಲ್ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!
ಚಿತ್ರದಲ್ಲಿ ಮಕರಂದ್ ದೇಶ್ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…