ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.
ಇಂದು ಖಾಸಗಿ ಹೋಟೆಲ್ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!
ಚಿತ್ರದಲ್ಲಿ ಮಕರಂದ್ ದೇಶ್ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…