ದೇವರು-ಧರ್ಮ

ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

208

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.

ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.

ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ

ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.

ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.

ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.

ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…