News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

241

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.

ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.

ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ

ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.

ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.

ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.

ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.