ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…