ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…