ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…