ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…