ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…