ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…