ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ . ಅವ್ಗಳು ಯಾವ್ಯಾವು ಅನ್ನೋದನ್ನ ಒಂದೊಂದಾಗಿ ನೋಡುವ.
ಊಟ ಆದ ಮೇಲೆ ಹಣ್ಣು ತಿನ್ನೋದು ಅಷ್ಟೊಂದು ಒಳ್ಳೆಯದಲ್ಲ. ಯಾಕೆ ಅಂದ್ರೆ ಅದ್ನ ಪಚನ ಮಾಡೋದಕ್ಕೆ ತುಂಬಾನೇ ಕಿಣ್ವಗಳು ಬೇಕಾಗತ್ತೆ. ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆಯ ಅಂಶ ಇರೋದ್ರಿಂದ ಸುಲಭವಾಗಿ ಅದ್ನ ಕರ್ಗಿಸೋಕೆ ಆಗಲ್ಲ. ತುಂಬಾನೇ ಟೈಮ್ ಬೇಕಾಗತ್ತೆ. ಹಣ್ಣುಗಳನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಒಳ್ಳೇದು. ಪೌಷ್ಟಿಕಾಂಶ,ಸಕ್ಕರೆ,ನಾರಿನಂಶಗಳಿರುವ ಹಣ್ಣಗಳನ್ನ ಊಟಕ್ಕಿಂತ ಮುಂಚೆನೇ ತಗೊಳ್ಬೇಕು ತಗೊಂಡ್ರೆ ಪಚನಕ್ರಿಯೆಗೆ ಸಹಾಯ ಆಗತ್ತೆ. ಒಂದ್ವೇಳೆ ಊಟ ಆದ್ಮೇಲೆ ಹಣ್ಣನ್ನ ತಿಂದ್ರೆ ಎದೆ ಉರಿ, ಆಜೀರ್ಣತೆ, ಹುಳಿ ತೇಗು ಇನ್ನೂ ಹಲವು ತೊಂದ್ರೆಗಳು ಕಾಣಿಸ್ಕೊಳ್ತಾವೆ.

ಸ್ನಾನ ಮಾಡ್ದಾಗ ರಕ್ತ ಚಲ್ನೆ ಜಾಸ್ತಿಯಾಗತ್ತೆ ಜೊತೆಗೆ ಕೈ ಕಾಲಲ್ಲಿ ರಕ್ತ ಚಲನೆ ಜಾಸ್ತಿನೇ ಇರತ್ತೆ. ಹೊಟ್ಟೆಯ ಭಾಗದಲ್ಲಿ ರಕ್ತದ ಚಲನೆ ಕಮ್ಮಿಯಾದಾಗ ಪಚನ ಕ್ರಿಯೆ ಸರ್ಯಾಗಿ ಆಗಲ್ಲ. ಸರ್ಯಾಗಿ ಆಗಿಲ್ಲ ಅಂದ್ರೆ ಹೊಟ್ಟೆ ನೋವು ಶುರು ಆಗತ್ತೆ. ಇದ್ಕೊಸ್ಕರನೇ ಸ್ನಾನ ಮಾಡ್ಬಾರ್ದು.

ಸಿಗ್ರೇಟು ಸೇದೋರು ಊಟದ ನಂತರ ತಕ್ಷಣ ಲೈಟ್ರನ್ನ ಕೈಗೆತ್ತಿಕೊಳ್ತಾರೆ. ನಿಜವಾಗಿಯೂ ಇದು ಒಳ್ಳೆಯ ಅಭ್ಯಾಸ ಅಲ್ಲ. ತಮಾಷೆಯ ವಿಷ್ಯ ಎನಪ್ಪಾಂದ್ರೆ ಸೀಗ್ರೇಟು ಸೇದೋದು ಕೆಟ್ಟದ್ದು ಅಂತ ಗೊತ್ತಿದ್ರೂ ಸಹ ಅವ್ರ ಕೈಲಿ ಆ ಚಟ ಬಿಡಕ್ಕೆ ಆಗಲ್ಲ.ಸೇದೋದ್ರಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಸಿನೋಜನ್ ದೇಹಕ್ಕೆ ನಿಕೋಟಿನ್ ಮೂಲಕ ಹೋಗತ್ತೆ. ಜೀರ್ಣಕ್ರಿಯೆ ಆಗೋದಕ್ಕೆ ಆಕ್ಸಿಜನ್ ಬೇಕೆ ಬೇಕು. ಅಷ್ಟಕ್ಕೂ ಊಟದ ನಂತರ ಸಿಗ್ರೇಟ್ ಸೇದ್ಬೇಕಾದ್ರೆ ನೀವು ತುಂಬಾ ಗಂಟೆಗಳ ಕಾಲ ಕಾಯ್ಬೇಕು. ಊಟದ ನಂತರ ಸೇದೋ ಒಂದು ಸಿಗ್ರೇಟು ಹತ್ತು ಸಿಗ್ರೇಟ್ಗೆ ಸಮನಾಗಿರತ್ತೆ. ಇದ್ರಿಂದಾನೇ ಲಂಗ್ಸ್ ಮತ್ತೆ ಬೊವೆಲ್ ಕ್ಯಾನ್ಸರ್ ಬರೋದು.
ಊಟದಲ್ಲಿ ಅಥ್ವಾ ಹಣ್ಣುಗಳಲ್ಲಿನ ಕಬ್ಬಿಣದಂಶ ದೇಹಕ್ಕೆ ಅತ್ಯವಶ್ಯಕ. ಈ ಕಾಫಿ-ಟೀನಲ್ಲಿರೋ ಆಸಿಡ್, ಕಬ್ಬಿಣ ಮತ್ತು ಪ್ರೋಟಿನ್ಗಳ್ನ ಒಂದುಗೂಡಿಸತ್ತೆ. ಯಾವಾಗ ಇವೆರ್ಡು ಒಂದಾಗತ್ತೋ ಆವಾಗ್ಲೇ ಊಟದಲ್ಲಿ ಮತ್ತು ಹಣ್ಣುಗಳಲ್ಲಿರೋ ಕಬ್ಬಿಣದಂಶ ನಮ್ಮ ದೇಹಕ್ಕೆ ಸಿಗಲ್ಲ . ಕಬ್ಬಿಣಾಂಶ ಕಮ್ಮಿಯಾದಾಗ ಅನಿಮೀಯಾ ತೊಂದ್ರೆ ಬರತ್ತೆ ಹಾಗೆ ಕೆಂಪು ರಕ್ತ ಕಣಗಳ ಸಂಖ್ಯೆ ಕಮ್ಮಿಯಾಗೋದ್ರಿಂದ ತೆಳು ಚರ್ಮ, ತಲೆ ಸುತ್ತುವಿಕೆ, ಎದೆ ಉರಿ, ಪದೇ ಪದೇ ಮೂರ್ಚೆ ಹೋಗೋದು, ಕೈ ಕಾಲು ತಣ್ಣಗಾಗೋದು, ಆಯಾಸ, ಸುಸ್ತು ಇನ್ನೂ ಹಲವು ತರದ ಖಾಯಿಲೆಗಳು ಬರತ್ತೆ.ಇಲ್ಲಿ ಓದಿ :- ದಿನಕ್ಕೊಂದು ಈರುಳ್ಳಿ ತಿಂದರೆ ಏನಾಗುತ್ತೆ ಗೊತ್ತಾ ???
ಹೊಟ್ಟೆ ತುಂಬಾ ಊಟ ಮಾಡಿ ತಕ್ಷಣ ಮಲ್ಗಿದ್ರೆ ನಿದ್ರೆಗೆ ಸಂಬಂಧಿಸಿದ ಖಾಯಿಲೆಗಳು ಬರತ್ತೆ. ಹೊಟ್ಟೆ ಉಬ್ಬರಿಸೋದು , ಹೊಟ್ಟೆ ನೋವು, ಪದೇ ಪದೇ ಎಚ್ಚರಗೊಳ್ಳೊದು ಇಂತದ್ದೇ ಹಲವು. ರಾತ್ರಿಯೆಲ್ಲ ನಿಮ್ಮ ಹೊಟ್ಟೆ ಜೀರ್ಣಕ್ರಿಯೆಯಲ್ಲಿರೋದ್ರಿಂದ ಈ ತರದ ತೊಂದ್ರೆಗಳಿಂದ ನಿಮ್ಮ ಜೀರ್ಣಕ್ರಿಯೆ ಸರ್ಯಾಗಿ ಆಗಲ್ಲ.ಲೋನಿನಾ ಮೆಡಿಕಲ್ ಯುನಿವರ್ಸಿಟಿಯವ್ರು ಮಾಡಿರೋ ರಿಸರ್ಚ್ ಪ್ರಕಾರ, ಊಟದ ನಂತರ ಮಲ್ಗೋ ಅಭ್ಯಾಸ ಇದ್ರೆ ಸ್ಟ್ರೋಕ್ ಆಗೋ ಚಾನ್ಸ್ ಹೆಚ್ಚಂತೆ.
ಊಟದ ನಂತ್ರ ಯಾರಿಗೆಲ್ಲ ಈ ತರ ಅಭ್ಯಾಸ ಇದೆಯೋ ಅವ್ರೆಲ್ಲಾ ಆದಷ್ಟು ಬೇಗ ಬಿಟ್ಬಿಡಿ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ