ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ . ಅವ್ಗಳು ಯಾವ್ಯಾವು ಅನ್ನೋದನ್ನ ಒಂದೊಂದಾಗಿ ನೋಡುವ.
ಊಟ ಆದ ಮೇಲೆ ಹಣ್ಣು ತಿನ್ನೋದು ಅಷ್ಟೊಂದು ಒಳ್ಳೆಯದಲ್ಲ. ಯಾಕೆ ಅಂದ್ರೆ ಅದ್ನ ಪಚನ ಮಾಡೋದಕ್ಕೆ ತುಂಬಾನೇ ಕಿಣ್ವಗಳು ಬೇಕಾಗತ್ತೆ. ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆಯ ಅಂಶ ಇರೋದ್ರಿಂದ ಸುಲಭವಾಗಿ ಅದ್ನ ಕರ್ಗಿಸೋಕೆ ಆಗಲ್ಲ. ತುಂಬಾನೇ ಟೈಮ್ ಬೇಕಾಗತ್ತೆ. ಹಣ್ಣುಗಳನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಒಳ್ಳೇದು. ಪೌಷ್ಟಿಕಾಂಶ,ಸಕ್ಕರೆ,ನಾರಿನಂಶಗಳಿರುವ ಹಣ್ಣಗಳನ್ನ ಊಟಕ್ಕಿಂತ ಮುಂಚೆನೇ ತಗೊಳ್ಬೇಕು ತಗೊಂಡ್ರೆ ಪಚನಕ್ರಿಯೆಗೆ ಸಹಾಯ ಆಗತ್ತೆ. ಒಂದ್ವೇಳೆ ಊಟ ಆದ್ಮೇಲೆ ಹಣ್ಣನ್ನ ತಿಂದ್ರೆ ಎದೆ ಉರಿ, ಆಜೀರ್ಣತೆ, ಹುಳಿ ತೇಗು ಇನ್ನೂ ಹಲವು ತೊಂದ್ರೆಗಳು ಕಾಣಿಸ್ಕೊಳ್ತಾವೆ.

ಸ್ನಾನ ಮಾಡ್ದಾಗ ರಕ್ತ ಚಲ್ನೆ ಜಾಸ್ತಿಯಾಗತ್ತೆ ಜೊತೆಗೆ ಕೈ ಕಾಲಲ್ಲಿ ರಕ್ತ ಚಲನೆ ಜಾಸ್ತಿನೇ ಇರತ್ತೆ. ಹೊಟ್ಟೆಯ ಭಾಗದಲ್ಲಿ ರಕ್ತದ ಚಲನೆ ಕಮ್ಮಿಯಾದಾಗ ಪಚನ ಕ್ರಿಯೆ ಸರ್ಯಾಗಿ ಆಗಲ್ಲ. ಸರ್ಯಾಗಿ ಆಗಿಲ್ಲ ಅಂದ್ರೆ ಹೊಟ್ಟೆ ನೋವು ಶುರು ಆಗತ್ತೆ. ಇದ್ಕೊಸ್ಕರನೇ ಸ್ನಾನ ಮಾಡ್ಬಾರ್ದು.

ಸಿಗ್ರೇಟು ಸೇದೋರು ಊಟದ ನಂತರ ತಕ್ಷಣ ಲೈಟ್ರನ್ನ ಕೈಗೆತ್ತಿಕೊಳ್ತಾರೆ. ನಿಜವಾಗಿಯೂ ಇದು ಒಳ್ಳೆಯ ಅಭ್ಯಾಸ ಅಲ್ಲ. ತಮಾಷೆಯ ವಿಷ್ಯ ಎನಪ್ಪಾಂದ್ರೆ ಸೀಗ್ರೇಟು ಸೇದೋದು ಕೆಟ್ಟದ್ದು ಅಂತ ಗೊತ್ತಿದ್ರೂ ಸಹ ಅವ್ರ ಕೈಲಿ ಆ ಚಟ ಬಿಡಕ್ಕೆ ಆಗಲ್ಲ.ಸೇದೋದ್ರಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಸಿನೋಜನ್ ದೇಹಕ್ಕೆ ನಿಕೋಟಿನ್ ಮೂಲಕ ಹೋಗತ್ತೆ. ಜೀರ್ಣಕ್ರಿಯೆ ಆಗೋದಕ್ಕೆ ಆಕ್ಸಿಜನ್ ಬೇಕೆ ಬೇಕು. ಅಷ್ಟಕ್ಕೂ ಊಟದ ನಂತರ ಸಿಗ್ರೇಟ್ ಸೇದ್ಬೇಕಾದ್ರೆ ನೀವು ತುಂಬಾ ಗಂಟೆಗಳ ಕಾಲ ಕಾಯ್ಬೇಕು. ಊಟದ ನಂತರ ಸೇದೋ ಒಂದು ಸಿಗ್ರೇಟು ಹತ್ತು ಸಿಗ್ರೇಟ್ಗೆ ಸಮನಾಗಿರತ್ತೆ. ಇದ್ರಿಂದಾನೇ ಲಂಗ್ಸ್ ಮತ್ತೆ ಬೊವೆಲ್ ಕ್ಯಾನ್ಸರ್ ಬರೋದು.
ಊಟದಲ್ಲಿ ಅಥ್ವಾ ಹಣ್ಣುಗಳಲ್ಲಿನ ಕಬ್ಬಿಣದಂಶ ದೇಹಕ್ಕೆ ಅತ್ಯವಶ್ಯಕ. ಈ ಕಾಫಿ-ಟೀನಲ್ಲಿರೋ ಆಸಿಡ್, ಕಬ್ಬಿಣ ಮತ್ತು ಪ್ರೋಟಿನ್ಗಳ್ನ ಒಂದುಗೂಡಿಸತ್ತೆ. ಯಾವಾಗ ಇವೆರ್ಡು ಒಂದಾಗತ್ತೋ ಆವಾಗ್ಲೇ ಊಟದಲ್ಲಿ ಮತ್ತು ಹಣ್ಣುಗಳಲ್ಲಿರೋ ಕಬ್ಬಿಣದಂಶ ನಮ್ಮ ದೇಹಕ್ಕೆ ಸಿಗಲ್ಲ . ಕಬ್ಬಿಣಾಂಶ ಕಮ್ಮಿಯಾದಾಗ ಅನಿಮೀಯಾ ತೊಂದ್ರೆ ಬರತ್ತೆ ಹಾಗೆ ಕೆಂಪು ರಕ್ತ ಕಣಗಳ ಸಂಖ್ಯೆ ಕಮ್ಮಿಯಾಗೋದ್ರಿಂದ ತೆಳು ಚರ್ಮ, ತಲೆ ಸುತ್ತುವಿಕೆ, ಎದೆ ಉರಿ, ಪದೇ ಪದೇ ಮೂರ್ಚೆ ಹೋಗೋದು, ಕೈ ಕಾಲು ತಣ್ಣಗಾಗೋದು, ಆಯಾಸ, ಸುಸ್ತು ಇನ್ನೂ ಹಲವು ತರದ ಖಾಯಿಲೆಗಳು ಬರತ್ತೆ.ಇಲ್ಲಿ ಓದಿ :- ದಿನಕ್ಕೊಂದು ಈರುಳ್ಳಿ ತಿಂದರೆ ಏನಾಗುತ್ತೆ ಗೊತ್ತಾ ???
ಹೊಟ್ಟೆ ತುಂಬಾ ಊಟ ಮಾಡಿ ತಕ್ಷಣ ಮಲ್ಗಿದ್ರೆ ನಿದ್ರೆಗೆ ಸಂಬಂಧಿಸಿದ ಖಾಯಿಲೆಗಳು ಬರತ್ತೆ. ಹೊಟ್ಟೆ ಉಬ್ಬರಿಸೋದು , ಹೊಟ್ಟೆ ನೋವು, ಪದೇ ಪದೇ ಎಚ್ಚರಗೊಳ್ಳೊದು ಇಂತದ್ದೇ ಹಲವು. ರಾತ್ರಿಯೆಲ್ಲ ನಿಮ್ಮ ಹೊಟ್ಟೆ ಜೀರ್ಣಕ್ರಿಯೆಯಲ್ಲಿರೋದ್ರಿಂದ ಈ ತರದ ತೊಂದ್ರೆಗಳಿಂದ ನಿಮ್ಮ ಜೀರ್ಣಕ್ರಿಯೆ ಸರ್ಯಾಗಿ ಆಗಲ್ಲ.ಲೋನಿನಾ ಮೆಡಿಕಲ್ ಯುನಿವರ್ಸಿಟಿಯವ್ರು ಮಾಡಿರೋ ರಿಸರ್ಚ್ ಪ್ರಕಾರ, ಊಟದ ನಂತರ ಮಲ್ಗೋ ಅಭ್ಯಾಸ ಇದ್ರೆ ಸ್ಟ್ರೋಕ್ ಆಗೋ ಚಾನ್ಸ್ ಹೆಚ್ಚಂತೆ.
ಊಟದ ನಂತ್ರ ಯಾರಿಗೆಲ್ಲ ಈ ತರ ಅಭ್ಯಾಸ ಇದೆಯೋ ಅವ್ರೆಲ್ಲಾ ಆದಷ್ಟು ಬೇಗ ಬಿಟ್ಬಿಡಿ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…