ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ . ಅವ್ಗಳು ಯಾವ್ಯಾವು ಅನ್ನೋದನ್ನ ಒಂದೊಂದಾಗಿ ನೋಡುವ.
ಊಟ ಆದ ಮೇಲೆ ಹಣ್ಣು ತಿನ್ನೋದು ಅಷ್ಟೊಂದು ಒಳ್ಳೆಯದಲ್ಲ. ಯಾಕೆ ಅಂದ್ರೆ ಅದ್ನ ಪಚನ ಮಾಡೋದಕ್ಕೆ ತುಂಬಾನೇ ಕಿಣ್ವಗಳು ಬೇಕಾಗತ್ತೆ. ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆಯ ಅಂಶ ಇರೋದ್ರಿಂದ ಸುಲಭವಾಗಿ ಅದ್ನ ಕರ್ಗಿಸೋಕೆ ಆಗಲ್ಲ. ತುಂಬಾನೇ ಟೈಮ್ ಬೇಕಾಗತ್ತೆ. ಹಣ್ಣುಗಳನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಒಳ್ಳೇದು. ಪೌಷ್ಟಿಕಾಂಶ,ಸಕ್ಕರೆ,ನಾರಿನಂಶಗಳಿರುವ ಹಣ್ಣಗಳನ್ನ ಊಟಕ್ಕಿಂತ ಮುಂಚೆನೇ ತಗೊಳ್ಬೇಕು ತಗೊಂಡ್ರೆ ಪಚನಕ್ರಿಯೆಗೆ ಸಹಾಯ ಆಗತ್ತೆ. ಒಂದ್ವೇಳೆ ಊಟ ಆದ್ಮೇಲೆ ಹಣ್ಣನ್ನ ತಿಂದ್ರೆ ಎದೆ ಉರಿ, ಆಜೀರ್ಣತೆ, ಹುಳಿ ತೇಗು ಇನ್ನೂ ಹಲವು ತೊಂದ್ರೆಗಳು ಕಾಣಿಸ್ಕೊಳ್ತಾವೆ.

ಸ್ನಾನ ಮಾಡ್ದಾಗ ರಕ್ತ ಚಲ್ನೆ ಜಾಸ್ತಿಯಾಗತ್ತೆ ಜೊತೆಗೆ ಕೈ ಕಾಲಲ್ಲಿ ರಕ್ತ ಚಲನೆ ಜಾಸ್ತಿನೇ ಇರತ್ತೆ. ಹೊಟ್ಟೆಯ ಭಾಗದಲ್ಲಿ ರಕ್ತದ ಚಲನೆ ಕಮ್ಮಿಯಾದಾಗ ಪಚನ ಕ್ರಿಯೆ ಸರ್ಯಾಗಿ ಆಗಲ್ಲ. ಸರ್ಯಾಗಿ ಆಗಿಲ್ಲ ಅಂದ್ರೆ ಹೊಟ್ಟೆ ನೋವು ಶುರು ಆಗತ್ತೆ. ಇದ್ಕೊಸ್ಕರನೇ ಸ್ನಾನ ಮಾಡ್ಬಾರ್ದು.

ಸಿಗ್ರೇಟು ಸೇದೋರು ಊಟದ ನಂತರ ತಕ್ಷಣ ಲೈಟ್ರನ್ನ ಕೈಗೆತ್ತಿಕೊಳ್ತಾರೆ. ನಿಜವಾಗಿಯೂ ಇದು ಒಳ್ಳೆಯ ಅಭ್ಯಾಸ ಅಲ್ಲ. ತಮಾಷೆಯ ವಿಷ್ಯ ಎನಪ್ಪಾಂದ್ರೆ ಸೀಗ್ರೇಟು ಸೇದೋದು ಕೆಟ್ಟದ್ದು ಅಂತ ಗೊತ್ತಿದ್ರೂ ಸಹ ಅವ್ರ ಕೈಲಿ ಆ ಚಟ ಬಿಡಕ್ಕೆ ಆಗಲ್ಲ.ಸೇದೋದ್ರಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಸಿನೋಜನ್ ದೇಹಕ್ಕೆ ನಿಕೋಟಿನ್ ಮೂಲಕ ಹೋಗತ್ತೆ. ಜೀರ್ಣಕ್ರಿಯೆ ಆಗೋದಕ್ಕೆ ಆಕ್ಸಿಜನ್ ಬೇಕೆ ಬೇಕು. ಅಷ್ಟಕ್ಕೂ ಊಟದ ನಂತರ ಸಿಗ್ರೇಟ್ ಸೇದ್ಬೇಕಾದ್ರೆ ನೀವು ತುಂಬಾ ಗಂಟೆಗಳ ಕಾಲ ಕಾಯ್ಬೇಕು. ಊಟದ ನಂತರ ಸೇದೋ ಒಂದು ಸಿಗ್ರೇಟು ಹತ್ತು ಸಿಗ್ರೇಟ್ಗೆ ಸಮನಾಗಿರತ್ತೆ. ಇದ್ರಿಂದಾನೇ ಲಂಗ್ಸ್ ಮತ್ತೆ ಬೊವೆಲ್ ಕ್ಯಾನ್ಸರ್ ಬರೋದು.
ಊಟದಲ್ಲಿ ಅಥ್ವಾ ಹಣ್ಣುಗಳಲ್ಲಿನ ಕಬ್ಬಿಣದಂಶ ದೇಹಕ್ಕೆ ಅತ್ಯವಶ್ಯಕ. ಈ ಕಾಫಿ-ಟೀನಲ್ಲಿರೋ ಆಸಿಡ್, ಕಬ್ಬಿಣ ಮತ್ತು ಪ್ರೋಟಿನ್ಗಳ್ನ ಒಂದುಗೂಡಿಸತ್ತೆ. ಯಾವಾಗ ಇವೆರ್ಡು ಒಂದಾಗತ್ತೋ ಆವಾಗ್ಲೇ ಊಟದಲ್ಲಿ ಮತ್ತು ಹಣ್ಣುಗಳಲ್ಲಿರೋ ಕಬ್ಬಿಣದಂಶ ನಮ್ಮ ದೇಹಕ್ಕೆ ಸಿಗಲ್ಲ . ಕಬ್ಬಿಣಾಂಶ ಕಮ್ಮಿಯಾದಾಗ ಅನಿಮೀಯಾ ತೊಂದ್ರೆ ಬರತ್ತೆ ಹಾಗೆ ಕೆಂಪು ರಕ್ತ ಕಣಗಳ ಸಂಖ್ಯೆ ಕಮ್ಮಿಯಾಗೋದ್ರಿಂದ ತೆಳು ಚರ್ಮ, ತಲೆ ಸುತ್ತುವಿಕೆ, ಎದೆ ಉರಿ, ಪದೇ ಪದೇ ಮೂರ್ಚೆ ಹೋಗೋದು, ಕೈ ಕಾಲು ತಣ್ಣಗಾಗೋದು, ಆಯಾಸ, ಸುಸ್ತು ಇನ್ನೂ ಹಲವು ತರದ ಖಾಯಿಲೆಗಳು ಬರತ್ತೆ.ಇಲ್ಲಿ ಓದಿ :- ದಿನಕ್ಕೊಂದು ಈರುಳ್ಳಿ ತಿಂದರೆ ಏನಾಗುತ್ತೆ ಗೊತ್ತಾ ???
ಹೊಟ್ಟೆ ತುಂಬಾ ಊಟ ಮಾಡಿ ತಕ್ಷಣ ಮಲ್ಗಿದ್ರೆ ನಿದ್ರೆಗೆ ಸಂಬಂಧಿಸಿದ ಖಾಯಿಲೆಗಳು ಬರತ್ತೆ. ಹೊಟ್ಟೆ ಉಬ್ಬರಿಸೋದು , ಹೊಟ್ಟೆ ನೋವು, ಪದೇ ಪದೇ ಎಚ್ಚರಗೊಳ್ಳೊದು ಇಂತದ್ದೇ ಹಲವು. ರಾತ್ರಿಯೆಲ್ಲ ನಿಮ್ಮ ಹೊಟ್ಟೆ ಜೀರ್ಣಕ್ರಿಯೆಯಲ್ಲಿರೋದ್ರಿಂದ ಈ ತರದ ತೊಂದ್ರೆಗಳಿಂದ ನಿಮ್ಮ ಜೀರ್ಣಕ್ರಿಯೆ ಸರ್ಯಾಗಿ ಆಗಲ್ಲ.ಲೋನಿನಾ ಮೆಡಿಕಲ್ ಯುನಿವರ್ಸಿಟಿಯವ್ರು ಮಾಡಿರೋ ರಿಸರ್ಚ್ ಪ್ರಕಾರ, ಊಟದ ನಂತರ ಮಲ್ಗೋ ಅಭ್ಯಾಸ ಇದ್ರೆ ಸ್ಟ್ರೋಕ್ ಆಗೋ ಚಾನ್ಸ್ ಹೆಚ್ಚಂತೆ.
ಊಟದ ನಂತ್ರ ಯಾರಿಗೆಲ್ಲ ಈ ತರ ಅಭ್ಯಾಸ ಇದೆಯೋ ಅವ್ರೆಲ್ಲಾ ಆದಷ್ಟು ಬೇಗ ಬಿಟ್ಬಿಡಿ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…