ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ . ಅವ್ಗಳು ಯಾವ್ಯಾವು ಅನ್ನೋದನ್ನ ಒಂದೊಂದಾಗಿ ನೋಡುವ.
ಊಟ ಆದ ಮೇಲೆ ಹಣ್ಣು ತಿನ್ನೋದು ಅಷ್ಟೊಂದು ಒಳ್ಳೆಯದಲ್ಲ. ಯಾಕೆ ಅಂದ್ರೆ ಅದ್ನ ಪಚನ ಮಾಡೋದಕ್ಕೆ ತುಂಬಾನೇ ಕಿಣ್ವಗಳು ಬೇಕಾಗತ್ತೆ. ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆಯ ಅಂಶ ಇರೋದ್ರಿಂದ ಸುಲಭವಾಗಿ ಅದ್ನ ಕರ್ಗಿಸೋಕೆ ಆಗಲ್ಲ. ತುಂಬಾನೇ ಟೈಮ್ ಬೇಕಾಗತ್ತೆ. ಹಣ್ಣುಗಳನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಒಳ್ಳೇದು. ಪೌಷ್ಟಿಕಾಂಶ,ಸಕ್ಕರೆ,ನಾರಿನಂಶಗಳಿರುವ ಹಣ್ಣಗಳನ್ನ ಊಟಕ್ಕಿಂತ ಮುಂಚೆನೇ ತಗೊಳ್ಬೇಕು ತಗೊಂಡ್ರೆ ಪಚನಕ್ರಿಯೆಗೆ ಸಹಾಯ ಆಗತ್ತೆ. ಒಂದ್ವೇಳೆ ಊಟ ಆದ್ಮೇಲೆ ಹಣ್ಣನ್ನ ತಿಂದ್ರೆ ಎದೆ ಉರಿ, ಆಜೀರ್ಣತೆ, ಹುಳಿ ತೇಗು ಇನ್ನೂ ಹಲವು ತೊಂದ್ರೆಗಳು ಕಾಣಿಸ್ಕೊಳ್ತಾವೆ.

ಸ್ನಾನ ಮಾಡ್ದಾಗ ರಕ್ತ ಚಲ್ನೆ ಜಾಸ್ತಿಯಾಗತ್ತೆ ಜೊತೆಗೆ ಕೈ ಕಾಲಲ್ಲಿ ರಕ್ತ ಚಲನೆ ಜಾಸ್ತಿನೇ ಇರತ್ತೆ. ಹೊಟ್ಟೆಯ ಭಾಗದಲ್ಲಿ ರಕ್ತದ ಚಲನೆ ಕಮ್ಮಿಯಾದಾಗ ಪಚನ ಕ್ರಿಯೆ ಸರ್ಯಾಗಿ ಆಗಲ್ಲ. ಸರ್ಯಾಗಿ ಆಗಿಲ್ಲ ಅಂದ್ರೆ ಹೊಟ್ಟೆ ನೋವು ಶುರು ಆಗತ್ತೆ. ಇದ್ಕೊಸ್ಕರನೇ ಸ್ನಾನ ಮಾಡ್ಬಾರ್ದು.

ಸಿಗ್ರೇಟು ಸೇದೋರು ಊಟದ ನಂತರ ತಕ್ಷಣ ಲೈಟ್ರನ್ನ ಕೈಗೆತ್ತಿಕೊಳ್ತಾರೆ. ನಿಜವಾಗಿಯೂ ಇದು ಒಳ್ಳೆಯ ಅಭ್ಯಾಸ ಅಲ್ಲ. ತಮಾಷೆಯ ವಿಷ್ಯ ಎನಪ್ಪಾಂದ್ರೆ ಸೀಗ್ರೇಟು ಸೇದೋದು ಕೆಟ್ಟದ್ದು ಅಂತ ಗೊತ್ತಿದ್ರೂ ಸಹ ಅವ್ರ ಕೈಲಿ ಆ ಚಟ ಬಿಡಕ್ಕೆ ಆಗಲ್ಲ.ಸೇದೋದ್ರಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಸಿನೋಜನ್ ದೇಹಕ್ಕೆ ನಿಕೋಟಿನ್ ಮೂಲಕ ಹೋಗತ್ತೆ. ಜೀರ್ಣಕ್ರಿಯೆ ಆಗೋದಕ್ಕೆ ಆಕ್ಸಿಜನ್ ಬೇಕೆ ಬೇಕು. ಅಷ್ಟಕ್ಕೂ ಊಟದ ನಂತರ ಸಿಗ್ರೇಟ್ ಸೇದ್ಬೇಕಾದ್ರೆ ನೀವು ತುಂಬಾ ಗಂಟೆಗಳ ಕಾಲ ಕಾಯ್ಬೇಕು. ಊಟದ ನಂತರ ಸೇದೋ ಒಂದು ಸಿಗ್ರೇಟು ಹತ್ತು ಸಿಗ್ರೇಟ್ಗೆ ಸಮನಾಗಿರತ್ತೆ. ಇದ್ರಿಂದಾನೇ ಲಂಗ್ಸ್ ಮತ್ತೆ ಬೊವೆಲ್ ಕ್ಯಾನ್ಸರ್ ಬರೋದು.
ಊಟದಲ್ಲಿ ಅಥ್ವಾ ಹಣ್ಣುಗಳಲ್ಲಿನ ಕಬ್ಬಿಣದಂಶ ದೇಹಕ್ಕೆ ಅತ್ಯವಶ್ಯಕ. ಈ ಕಾಫಿ-ಟೀನಲ್ಲಿರೋ ಆಸಿಡ್, ಕಬ್ಬಿಣ ಮತ್ತು ಪ್ರೋಟಿನ್ಗಳ್ನ ಒಂದುಗೂಡಿಸತ್ತೆ. ಯಾವಾಗ ಇವೆರ್ಡು ಒಂದಾಗತ್ತೋ ಆವಾಗ್ಲೇ ಊಟದಲ್ಲಿ ಮತ್ತು ಹಣ್ಣುಗಳಲ್ಲಿರೋ ಕಬ್ಬಿಣದಂಶ ನಮ್ಮ ದೇಹಕ್ಕೆ ಸಿಗಲ್ಲ . ಕಬ್ಬಿಣಾಂಶ ಕಮ್ಮಿಯಾದಾಗ ಅನಿಮೀಯಾ ತೊಂದ್ರೆ ಬರತ್ತೆ ಹಾಗೆ ಕೆಂಪು ರಕ್ತ ಕಣಗಳ ಸಂಖ್ಯೆ ಕಮ್ಮಿಯಾಗೋದ್ರಿಂದ ತೆಳು ಚರ್ಮ, ತಲೆ ಸುತ್ತುವಿಕೆ, ಎದೆ ಉರಿ, ಪದೇ ಪದೇ ಮೂರ್ಚೆ ಹೋಗೋದು, ಕೈ ಕಾಲು ತಣ್ಣಗಾಗೋದು, ಆಯಾಸ, ಸುಸ್ತು ಇನ್ನೂ ಹಲವು ತರದ ಖಾಯಿಲೆಗಳು ಬರತ್ತೆ.ಇಲ್ಲಿ ಓದಿ :- ದಿನಕ್ಕೊಂದು ಈರುಳ್ಳಿ ತಿಂದರೆ ಏನಾಗುತ್ತೆ ಗೊತ್ತಾ ???
ಹೊಟ್ಟೆ ತುಂಬಾ ಊಟ ಮಾಡಿ ತಕ್ಷಣ ಮಲ್ಗಿದ್ರೆ ನಿದ್ರೆಗೆ ಸಂಬಂಧಿಸಿದ ಖಾಯಿಲೆಗಳು ಬರತ್ತೆ. ಹೊಟ್ಟೆ ಉಬ್ಬರಿಸೋದು , ಹೊಟ್ಟೆ ನೋವು, ಪದೇ ಪದೇ ಎಚ್ಚರಗೊಳ್ಳೊದು ಇಂತದ್ದೇ ಹಲವು. ರಾತ್ರಿಯೆಲ್ಲ ನಿಮ್ಮ ಹೊಟ್ಟೆ ಜೀರ್ಣಕ್ರಿಯೆಯಲ್ಲಿರೋದ್ರಿಂದ ಈ ತರದ ತೊಂದ್ರೆಗಳಿಂದ ನಿಮ್ಮ ಜೀರ್ಣಕ್ರಿಯೆ ಸರ್ಯಾಗಿ ಆಗಲ್ಲ.ಲೋನಿನಾ ಮೆಡಿಕಲ್ ಯುನಿವರ್ಸಿಟಿಯವ್ರು ಮಾಡಿರೋ ರಿಸರ್ಚ್ ಪ್ರಕಾರ, ಊಟದ ನಂತರ ಮಲ್ಗೋ ಅಭ್ಯಾಸ ಇದ್ರೆ ಸ್ಟ್ರೋಕ್ ಆಗೋ ಚಾನ್ಸ್ ಹೆಚ್ಚಂತೆ.
ಊಟದ ನಂತ್ರ ಯಾರಿಗೆಲ್ಲ ಈ ತರ ಅಭ್ಯಾಸ ಇದೆಯೋ ಅವ್ರೆಲ್ಲಾ ಆದಷ್ಟು ಬೇಗ ಬಿಟ್ಬಿಡಿ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!