ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು, ಬಾಯಿ ಕ್ಲೀನ್ ಮಾಡಿಕೊಳ್ಳುವುದು ಎಲ್ಲರೂ ಮಾಡಿಕೊಳ್ಳುವ ದಿನನಿತ್ಯದ ಕೆಲಸ.
ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ.
ಆದರೆ ತಜ್ಞರ ಪ್ರಕಾರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು, ಹಾಗೂ ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬಳಕೆಯನ್ನು ತ್ಯಜಿಸುವುದು ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಜ್ಞರ ಪ್ರಕಾರ ಚಳಿಗಾಲದಲ್ಲಿ ಹಲ್ಲುಗಳಿಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹೆಚ್ಚು ಸಮಯ ಹಲ್ಲುಜ್ಜುವುದು ಸೂಕ್ತವಲ್ಲ. ಎಡಿಎ(ಅಮೆರಿಕನ್ ಡೆಂಟಲ್ ಅಸೋಸಿಯೇಷನ್) ಶಿಫಾರಸ್ಸಿನ ಪ್ರಕಾರ 2-3 ನಿಮಿಷಗಳ ಕಾಲ ಹಲ್ಲುಜ್ಜುವುದು ಸೂಕ್ತವಾಗಿದೆ. ಅತಿ ಹೆಚ್ಚು ಸಮಯ ಹಲ್ಲುಜ್ಜುವುದರಿಂದ ಸಂವೇದನೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…