ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು, ಬಾಯಿ ಕ್ಲೀನ್ ಮಾಡಿಕೊಳ್ಳುವುದು ಎಲ್ಲರೂ ಮಾಡಿಕೊಳ್ಳುವ ದಿನನಿತ್ಯದ ಕೆಲಸ.
ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ.
ಆದರೆ ತಜ್ಞರ ಪ್ರಕಾರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು, ಹಾಗೂ ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬಳಕೆಯನ್ನು ತ್ಯಜಿಸುವುದು ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಜ್ಞರ ಪ್ರಕಾರ ಚಳಿಗಾಲದಲ್ಲಿ ಹಲ್ಲುಗಳಿಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹೆಚ್ಚು ಸಮಯ ಹಲ್ಲುಜ್ಜುವುದು ಸೂಕ್ತವಲ್ಲ. ಎಡಿಎ(ಅಮೆರಿಕನ್ ಡೆಂಟಲ್ ಅಸೋಸಿಯೇಷನ್) ಶಿಫಾರಸ್ಸಿನ ಪ್ರಕಾರ 2-3 ನಿಮಿಷಗಳ ಕಾಲ ಹಲ್ಲುಜ್ಜುವುದು ಸೂಕ್ತವಾಗಿದೆ. ಅತಿ ಹೆಚ್ಚು ಸಮಯ ಹಲ್ಲುಜ್ಜುವುದರಿಂದ ಸಂವೇದನೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.