ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
KOLAR NEWS PAPER 25-12-2022
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.