ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..
ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’
ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.
ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.
ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..