ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.