ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…