ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…