ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.
ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…