ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.
ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…