ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.

ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…