ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.

ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.