News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
Sports, ಕ್ರೀಡೆ

ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

669

ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ  ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು.  ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ  ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.


ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8  ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು.  ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ  ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು

1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).

 

1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…