ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.

ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…