ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-
ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.
ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.
ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.
ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.
ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.