ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…