ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-
ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.
ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.
ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.
ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.
ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…