ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-
ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.
ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.
ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.
ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.
ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…