ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…