ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…