ಆರೋಗ್ಯ

ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1403

ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.

ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.

ಕ್ಯಾನ್ಸರ್ ರೋಗ ನಿಯಂತ್ರಣ:

ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.

ಹೃದಯ ರೋಗಗಳು ಶಮನ:-

ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.

ದಂತ ರಕ್ಷಣೆಗೆ ಸಹಕಾರಿ:-

ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್‍ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.

ನವಚೈತನ್ಯ:-

ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…