News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

179

ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.

ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.

ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.

ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.

ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • ಕಾನೂನು

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮಾಡಿರುವ ಯೋಜನೆ ‘ಸುಕನ್ಯಾ ಸಮೃದ್ಧಿ’ …!ತಿಳಿಯಲು ಈ ಲೇಖನ ಓದಿ ..

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.