ಸುದ್ದಿ

ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

63

ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು.

ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ ತಿಳಿಸಿದ್ದರು. ಹೀಗಾಗಿ ಟೀನಾ ಸಾವನ್ನಪ್ಪಿದಾಗ ಅವರ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿಯೇ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಲಾಯಿತು. ಈ ವಿಚಾರ ತಿಳಿದು ಅನೇಕರು ಎಂಥ ವಿಚಿತ್ರ ಆಸೆಯೋ ಎಂದಿದ್ದರೆ, ಕೆಲವರು ತಾಯಿಯ ಕೊನೆ ಆಸೆ ಪೂರೈಸಿದ ಮಗಳ ಪ್ರೀತಿಗೆ ಭೇಷ್ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಡೇಬ್ಸ್, ನನ್ನ ತಾಯಿಯ ಆಸೆಯನ್ನು ಪೂರೈಸಿದ್ದೇನೆ ಎಂಬ ತೃಪ್ತಿ ನನಗಿದೆ. ಅಮ್ಮನನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಅಂತ್ಯ ಸಂಸ್ಕಾರ ಮಾಡಿರೋದನ್ನು ಅವರೂ ಕೂಡ ಸ್ವರ್ಗದಿಂದ ನೋಡಿದ್ದಾರೆ ಎಂದು ನಾನು ಅಂದುಕೊಂಡಿದ್ದೇನೆ. ಮೇಲಿನಿಂದ ತನ್ನ ಚಹಾ ಬ್ಯಾಗ್ರೀತಿ ಕಾಣುವ ಶವದ ಪೆಟ್ಟಿಗೆ ನೋಡಿ ಅವರು ಸಿಕ್ಕಾಪಟ್ಟೆ ನಕ್ಕಿರುತ್ತಾರೆ. ಅವರಿಗೆ ಇದರಿಂದ ಖುಷಿಯಾಗಿದೆ ಎಂದುನನಗೆ ಗೊತ್ತು. ಈಗಲೂ ನಾನು ಚಹಾ ಮಾಡಿದಾಗಲೆಲ್ಲಾ ಅಮ್ಮನಿಗಾಗಿ ಚಹಾವನ್ನು ಎತ್ತಿಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ಅಮ್ಮ 73ನೇ ವಯಸ್ಸಿಗೆ ಹೃದಯಾಘಾತದಿಂದ ನಮ್ಮನ್ನು ಅಗಲಿದರು. ಅವರು ಎರಡು ಬಾರಿ ಕ್ಯಾನ್ಸರ್ ಜೊತೆ ಹೋರಾಡಿ ಗುಣಮುಖರಾಗಿದ್ದರು. ಅವರು 14 ವರ್ಷದವರಾಗಿದ್ದಾಗ ಸ್ಪೇನ್‌ನಲ್ಲಿ ಒಂದುಕೀಟ ಅವರನ್ನು ಕಚ್ಚಿತ್ತು. ಅದರ ಕಡಿತದಿಂದ ಅವರ 1 ಕಾಲಿಗೆ ಇನ್ಫೆಕ್ಷನ್ಆಗಿ ಕಾಲನ್ನೇ ಕತ್ತರಿಸಬೇಕಾಯ್ತು. ಬಳಿಕ ಸೋಂಕು ಹರಡಿ ಇನ್ನೊಂದು ಕಾಲನ್ನುಕೂಡ ಕತ್ತರಿಸಬೇಕಾಯ್ತು. ಎರಡೂ ಕಾಲನ್ನು ಕಳೆದುಕೊಂಡಿದ್ದರೂ ನನ್ನ ಅಮ್ಮ ಛಲ ಬಿಟ್ಟಿರಲಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…