ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ.
ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ.
ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ ಎಂದು. ಈಗ ಇವರ ವಯಸ್ಸು 72. ಇವರ ಈ ಚಟದಿಂದಾಗಿಯೇ ಅಂಜು ಮಹೀಂದ್ರ ಇಡೀ ಉದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ.
ಇವರೇ ಹೇಳಿರುವ ಹಾಗೆ ದಿನಕ್ಕೆ 40 ಕಪ್ ಟೀ ಜೊತೆಗೆ 40 ಬಾರಿ ಸಿಗರೇಟು ಸೇದ್ತಾರಂತೆ.ಇದರ ಜೊತೆಗೆ ಇವರು ಮಲಗೋದು ಬೆಳಗ್ಗೆ 4 ಘಂಟೆಗೆ ಎಂದು ಹೇಳಿದ್ದಾರೆ. ಇವರ ಜೀವನ ಶೈಲಿ ಬಗ್ಗೆ ಕೇಳಿದ್ರೆ ಯಾರಿಗಾದರೂ ಶಾಕ್ ಆಗದೆ ಇರಲ್ಲ ಅಲ್ವ.ಆದರೆ ಇದರ ಬಗ್ಗೆ ಅವರು ಹೇಳೋದೇ ಬೇರೆ.ಅವರ ಈ ಧೂಮಪಾನ ಚಟದಿಂದಾಗಿ ಅವರು ಫಿಟ್ ಆಗಿದ್ದಾರಂತೆ.
ಅಂಜು ಮಹೀಂದ್ರರವರು ಹೇಳೋ ಪ್ರಖಾರ ಧೂಮಪಾನ ಆರೋಗ್ಯಕ್ಕೆ ಹಾನಿಕರ. ಆದ್ರೆ ಅದು ನನಗೆ ಮಾತ್ರ ಶಕ್ತಿ ನೀಡುತ್ತದೆ ಎಂದು ಹೇಳಿದ್ದಾರೆ.ಎಂತಹ ವಿಚಿತ್ರ ಆಲ್ವ..ನಮ್ಮ ಕಡೆ ಹೇಳ್ತಾರೆ ಯಾವುದೇ ಚಟ ಇಲ್ದೇ ಇರೋ ವ್ಯಕ್ತಿಗೆ ಏನಾದರೊಂದು ಅನಾರೋಗ್ಯ ಕಾಡುತ್ತಲೇ ಇರುತ್ತದೆ.ಆದರೆ ಚಟಗಳಿಗೆ ದಾಸರಾದವರಿಗೆ ಏನೂ ಖಾಯಿಲೆ ಇರೋದಿಲ್ಲ ಅಂತ ಹೇಳ್ತಾರೆ.ಆದ್ರೆ ನೂರಕ್ಕೆ ನೂರು ಸತ್ಯ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…