ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….!

ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ.

ಉತ್ತರಪ್ರದೇಶ ಮೂಲದ ಇವರು ತಮ್ಮ ಐವರು ಸದಸ್ಯರ ತುಂಬು ಕುಟುಂಬದ ಜೀವನಾಧಾರಕ್ಕೆಂದು ಒಂದು ದಿನಸಿ ಅಂಗಡಿ ಇಟ್ಟುಕೊಂಡಿದ್ದಾರೆ. ಬೆಳಗ್ಗೆ 9 ರಿಂದ 11 ಮತ್ತು ಮಧ್ಯಾಹ್ನ 2 ರಿಂದ 4.30 ರವರೆಗೆ ಎರಡು ಪಾಳಿಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡುತ್ತಾರೆ. ಇವರ ಕಾರ್ಯವನ್ನು ಕಂಡ ನೆರೆಹೊರೆಯಲ್ಲಿ ವಾಸವಾಗಿರುವ ಇನ್ನೂ ಏಳು ಮಂದಿ ಶಿಕ್ಷಕರು ತಮ್ಮ ಬಿಡುವಿನ ವೇಳೆಯಲ್ಲಿ ಇವರ ಶಾಲೆಗೆ ಬಂದು ಪಾಠ ಹೇಳಿಕೊಡುತ್ತಿದ್ದಾರೆ.

ಇದೊಂದು ಓಪನ್ ಹೌಸ್ ಸ್ಕೂಲ್. ಇದಕ್ಕೆ ಸೂರು ಎಂದರೆ ಮೆಟ್ರೋ ಸೇತುವೆ. ಮೆಟ್ರೋ ಕಾಂಪ್ಲೆಕ್ಸ್ ನ ಗೋಡೆಗೆ ಕಪ್ಪು ಬಣ್ಣ ಬಳಿದು ಅದನ್ನೇ ಬೋರ್ಡ್ ಮಾಡಲಾಗಿದೆ, ಕಾರ್ಪೆಟ್ ಹಾಕಿ ಅದರ ಮೇಲೆ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…