ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ!
ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ…
*ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.
*ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ.
*ನಿಂಬೆಯ ಅತ್ಯುತ್ತಮ ಗುಣವೆಂದರೆ ರಕ್ತಶುದ್ಧಿ, ರಕ್ತದಲ್ಲಿದ್ದ ವಿಷಕಾರಿ ವಸ್ತುಗಳನ್ನು ವಿಸರ್ಜಸುವ ಮೂಲಕ ರಕ್ತನಾಳ ಮತ್ತು ರಕ್ತಪರಿಚಲನಾ ವ್ಯವಸ್ಥೆ ಸುಸ್ಥಿತಿಯಲ್ಲಿರುವಂತೆ ನೆರವಾಗುತ್ತದೆ.
*ನಿಂಬೆರಸದ ಸೇವೆನೆಯಿಂದ ಬಾಯಿಯಲ್ಲಿ ದುರ್ವಾಸನೆಯಾಗುವುದು ಕಡಿಮೆಯಾಗುತ್ತದೆ ಹಾಗೂಉರಿಯೂತವನ್ನು ತಡೆಯುತ್ತದೆ. ಇದರಿಂದ ಊತ ಕಡಿಮೆಯಾಗುವುದು.
ಸಂಧಿವಾತದಂತಹ ಉರಿಯೂತದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವವರು ಲಿಂಬೆಯ ನೀರನ್ನು ಬಳಸಿಕೊಳ್ಳಬಹುದು. ಜೀರ್ಣಕ್ರಿಯೆ ಹೆಚ್ಚಿಸುವುದು ಹೊಟ್ಟೆಯಲ್ಲಿ ಕಂಡುಬರುವಂತಹ ಜೀರ್ಣರಸವು ಲಿಂಬೆರಸಕ್ಕೆ ಸಮಾನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…