ಜ್ಯೋತಿಷ್ಯ

ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

83

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವವು. ಸಂಗಾತಿಯ ಸಕಾಲಿಕ ಸಹಕಾರವು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುವುವು. ಬಂಧುಗಳು ನಿಮ್ಮನ್ನು ಕುರಿತು ಪ್ರಶಂಸೆಯ ಮಾತುಗಳನ್ನು ಆಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಸಣ್ಣಪುಟ್ಟ ವಿಚಾರಗಳೇ ಬೃಹದಾಕಾರವಾಗಿ ಬೆಳೆದು ತಲೆನೋವು ಉಂಟು ಮಾಡುವುವು. ಹಾಗಾಗಿ ಸಣ್ಣ ವಿಚಾರಗಳನ್ನು ಕೆದಕಿ ದೊಡ್ಡ ರಂಪ ಮಾಡಿಕೊಳ್ಳದೆ ಅದನ್ನು ಮೂಲದಲ್ಲಿಯೇ ಚಿವುಟಿ ಹಾಕಿ. ಇದರಿಂದ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಧೈರ್ಯವಾಗಿ ಮುನ್ನುಗ್ಗಿ, ಕಾರ್ಯ ಪ್ರವೃತ್ತರಾಗಿ. ಯಾವ ಭಯವೂ ಇಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಆದಾಯ ಬರುವ ಸಾಧ್ಯತೆ ಇದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೇರವಾಗಿ ಬರುವ ಅನಿಷ್ಠಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವುದನ್ನು ತಪ್ಪಿಸಿಕೊಳ್ಳಲಾರಿರಿ. ಆದಾಗ್ಯೂ ದೈವಬಲದಿಂದ ನಿಮಗೆ ಕಾಲಕಾಲಕ್ಕೆ ಉತ್ತಮ ಪರಿಹಾರ ಮಾರ್ಗಗಳು ಗೋಚರಿಸುವುದರಿಂದ ಅನುಕೂಲವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಬರುತ್ತಿರುವ ನಿರಂತರ ಆದಾಯಕ್ಕೊಂದು ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ಆದರೆ ಗುರು ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಜೀವನದ ಮೇಲೆ ಹೆಚ್ಚಿನ ದುಷ್ಟ ಪ್ರಭಾವ ಬೀರುವುದಿಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ದೊರೆಯುವುದು. ದುಡಿದ ಹಣದಲ್ಲಿ ಸ್ವಲ್ಪ ಉಳಿತಾಯ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳುವುದು ಒಳ್ಳೆಯದು. ಇಲ್ಲವೆ ಮುಂದಿನ ದಿನಗಳು ಕಷ್ಟಪಡಬೇಕಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆಯ ಅರ್ಥ ನಿಮ್ಮ ಅರಿವಿಗೆ ಬರುವುದು. ಕಷ್ಟಕಾಲದಲ್ಲಿ ಸಹಾಯ ಮಾಡುತ್ತೇನೆಂದು ಹೇಳಿದ್ದ ಶ್ರೀಮಂತ ಸ್ನೇಹಿತ ನಿಮ್ಮಿಂದ ದೂರ ಸರಿಯುವನು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಸದಾಕಾಲ ಕಷ್ಟವೇ ಇರುವುದಿಲ್ಲ. ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ, ಸಂತೋಷ ದೊರೆಯುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಗೆಳೆಯರ ಜೊತೆಯಲ್ಲಿ ಕಷ್ಟ ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರಲಿ. ಪರೀಕ್ಷೆಯ ಕಾಲ. ಭಗವಂತನ ಅನುಗ್ರಹದಿಂದ ಎದುರಾಗುವ ಸಂಕಟದಿಂದ ಪಾರಾಗುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಕುಟುಂಬದವರ ಜೊತೆ ಸಂತೋಷದಿಂದಿರಲು ಕಾಲ ಸಹಕಾರಿಯಾಗಿದೆ. ನಿಮ್ಮ ಮನೋಕಾಮನೆಗಳು ಒಂದರ ನಂತರ ಮತ್ತೊಂದು ಪೂರ್ಣವಾಗುವವು. ಈ ಬಗ್ಗೆ ಚಿಂತೆ ಬೇಡ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನುಜ ಬಯಸುವುದು ಒಂದು ಆದರೆ ದೈವ ಬಗೆಯುವುದು ಮತ್ತೊಂದು ಎನ್ನುವಂತೆ ಎಲ್ಲವೂ ಸರಿ ಇದೆ ಎನ್ನುವಾಗಲೇ ದಿಢೀರನೇ ಸಂಕಟವೊಂದು ಎದುರಾಗುವುದು. ಧೈರ್ಯಗೆಡದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಸುದ್ದಿ

    ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

    ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್‍ರವರು…

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…