ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.
ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಮಿತ್ರರೊಡನೆ ವಿರಸವಾದೀತು. ವೃತ್ತಿರಂಗದಲ್ಲಿ ಮುನ್ನಡೆ ಇರುತ್ತದೆ. ತಪ್ಪು ಹೆಜ್ಜೆಯಿಂದ ಕಾರ್ಯವಿಳಂಬವಾದೀತು.
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು. ಕುಟುಂಬದ ಸದಸ್ಯರ ಬಗ್ಗೆ ಜಾಗ್ರತೆ ಇರಲಿ. ವಧುವರರಿಗೆ ಕಂಕಣಭಾಗ್ಯವೊದಗೀತು. ಆಗಾಗ ದೇಹಾರೋಗ್ಯದಲ್ಲಿ ಏರುಪೇರಾಗುತ್ತದೆ. ಕೋರ್ಟು ಕಚೇರಿ ಭಾಗದಲ್ಲಿ ಹೆಚ್ಚಿನ ಧನವ್ಯಯವಾದೀತು.
ಅಸಹನೆ-ದುರಾಸೆಗೆ ಕಾರಣರಾಗದಿರಿ. ಸಂತಾನ ಸಂಬಂಧ ದುಃಖವಾದೀತು. ಕಚೇರಿಯಲ್ಲಿ ಅಧಿಕಾರಿ ವರ್ಗದವರು ಧರ್ಮಬಾಹಿರ ಕಾರ್ಯವನ್ನು ಮಾಡಲಿದ್ದಾರೆ. ಜಾಗ್ರತೆ ವಹಿಸಿರಿ. ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಹೊಸ ಚಿಂತನೆಗೆ ಸಾಧ್ಯತೆ ಇರುತ್ತದೆ. ಆದರೂ ದುಡುಕದೆ ಮುಂದುವರಿಯಬೇಕು. ಕಾರ್ಯಭಾರದಿಂದ ದೇಹಾಯಾಸಕ್ಕೆ ಕಾರಣರಾಗದಂತೆ ಜಾಗ್ರತೆ ವಹಿಸಬೇಕು. ಶುಭಕಾರ್ಯಗಳಿಗೆ ಓಡಾಟ ಒದಗಿ ಬರಲಿದೆ.
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು. ಬಲವನ್ನು ಮುಂದುವರಿಸಬೇಕು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಯತ್ನ
ಶ್ರೀದೇವತಾ ದರ್ಶನ ಭಾಗ್ಯದಿಂದ ಶಾಂತಿ ಸಮಾಧಾನ ಸಿಗಲಿದೆ. ಆಗಾಗ ಮಾನಸಿಕ ಅಸ್ಥಿರತೆ ಕಾಡಬಹದು. ಸಮಾಧಾನ ಚಿತ್ತರಾಗಿ ಮುಂದುವರಿಯಬೇಕಾಗು ತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಬಲದಿಂದ ಮುಂದುವರಿಸಿದಲ್ಲಿ ಕಾರ್ಯಸಾಧನೆ. ಕಂಟ್ರಾಕ್ಟ್ ವೃತ್ತಿಯವರಿಗೆ ಲಾಭ ತಂದೀತು. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ಕೆಲಸಕಾರ್ಯಗಳನ್ನು ಪ್ರಯತ್ನ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ದೇವತಾರಾಧನೆಯ ಚಿಂತನೆ ನಡೆಯಲಿದೆ. ನಿಂತು ಹೋದ ಕೆಲಸಕಾರ್ಯಗಳು ಪುನಃ ಚಾಲನೆಗೆ ಬರಲಿವೆ. ಧನಾಗಮನದಲ್ಲಿ ಅಭಿವೃದ್ಧಿ ತೋರಿ ಬಂದು ಕಾರ್ಯಸಾಧನೆಗೆ ಅನುಕೂಲ. ಮುಂದುವರಿಯಿರಿ.
ಆದಾಯ ವೃದ್ಧಿಯಾದರೂ ಜಾಗ್ರತೆಯಿಂದ ಖರ್ಚು ಮಾಡಬೇಕು. ವಾಸ ಸ್ಥಳದ ಬದಲಾವಣೆ ಇರುತ್ತದೆ. ಆದರೂ ವಿಘ್ನಗಳು ತೊಂದರೆಗಳು ಬರುತ್ತಾ ಇರುತ್ತವೆ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಔದ್ಯೋಗಿಕ ಆರ್ಥಿಕ ಅಭಿವೃದ್ಧಿ ಇರುತ್ತದೆ. ಧನವ್ಯಯವಾದರೂ ಆಗಾಗ ಧನಾಗಮನ ಇರುತ್ತದೆ. ಶುಭಮಂಗಲ ಕಾರ್ಯಗಳ ಪ್ರಸ್ತಾವಗಳು ನಡೆಯಲಿವೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.
ವೃತ್ತಿರಂಗದಲ್ಲಿ ಏರುಪೇರು ತೋರಿ ಬಂದರೂ ಛಲದಿಂದ ಮುಂದುವರಿಯಬೇಕು. ಸಾಂಸಾರಿಕವಾಗಿ ಮನದನ್ನೆಯ ಸಹಕಾರ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಅಚ್ಚರಿಯ ವಾರ್ತೆ. ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…